April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು.

ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ಪ್ರದರ್ಶನದೊಂದಿಗೆ ಮೆರವಣಿಗೆ ಬಂದು ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ರಘುರಾಮ ಭಟ್ ಅಸ್ರಣ್ಣರು ಮಠ ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡು ಮನೆ, ಮೋಹನ ಭಟ್ ಮೈರಾರು, ಅನುವಂಶಿಕ ಆಡಳಿತ ಮೋಕ್ತಸರರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!