ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು.

ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ಪ್ರದರ್ಶನದೊಂದಿಗೆ ಮೆರವಣಿಗೆ ಬಂದು ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ರಘುರಾಮ ಭಟ್ ಅಸ್ರಣ್ಣರು ಮಠ ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡು ಮನೆ, ಮೋಹನ ಭಟ್ ಮೈರಾರು, ಅನುವಂಶಿಕ ಆಡಳಿತ ಮೋಕ್ತಸರರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!