24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ 594 , ಆಶ್ರಿತ ಜೈನ್ 592, ಅಭಿಷೇಕ್ ವೈ, ಎಸ್ 591, ಧನ್ವಿ ಭಟ್ 591, ತನ್ಮಯ ಶಾನುಭಾಗ್ 591, ಕೃತ್ತಿಕಾ ಸಿ ಬಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅನನ್ಯ ಸಾಧನೆ ಮೆರೆದಿದ್ದಾರೆ.

ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya
error: Content is protected !!