September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ 594 , ಆಶ್ರಿತ ಜೈನ್ 592, ಅಭಿಷೇಕ್ ವೈ, ಎಸ್ 591, ಧನ್ವಿ ಭಟ್ 591, ತನ್ಮಯ ಶಾನುಭಾಗ್ 591, ಕೃತ್ತಿಕಾ ಸಿ ಬಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅನನ್ಯ ಸಾಧನೆ ಮೆರೆದಿದ್ದಾರೆ.

ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya
error: Content is protected !!