July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು.


ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಉಡುಪಿ ಸ್ಪೋರ್ಟ್ಸ್ ಸಂಸ್ಥೆಯ ಮಾಲಕ ಪ್ರಜ್ವಲ್, ಮೋದಿಕೇರ್ ಕ್ರೌನ್ ಡೈಮಂಡ್ ಡೈರೆಕ್ಟರ್ ತಾರನಾಥ್ ಪುತ್ತೂರು, ಮಾರೂರು ಮೋಟಾರ್‍ಸ್‌ನ ವಸಂತ್ ಉಪಸ್ಥಿತರಿದ್ದರು.

ಮಾಲಕರಾದ ಪುಷ್ಪರಾಜ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ಮಾಲಕರ ಹಿತೈಷಿಗಳು, ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya
error: Content is protected !!