23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಸ್ಮಾಯಿಲ್ .ಕೆ ಪೆರಿಂಜೆ, ಮಾಜಿ ಅಧ್ಯಕ್ಷರುಗಳಾದ ಜಲೀಲ್ ಪಡ್ಡಂದಡ್ಕ, ಯು ಕೆ ಮೊಹಮ್ಮದ್ ಹಾಜಿ ಪೆರಿಂಜೆ , ಖಾಲಿದ್ ಪುಲಬೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಕಾರ್ಯದರ್ಶಿ ರಫೀಕ್ ಪಡ್ಡ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮ ,ನಜೀರ್ ಪೆರಿಂಜೆ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರಿಸ್ ಪುಲಬೆ , ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್ , ಶರಫ್ ತಂಗಳ್ ,ಹಮೀದ್ ಎಚ್ ,ಸಲಾಂ ಕೇಶವ ನಗರ ಅಶ್ರಫ್ ಶಾಂತಿ ನಗರ ,ಮತ್ತು ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!