September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಸ್ಮಾಯಿಲ್ .ಕೆ ಪೆರಿಂಜೆ, ಮಾಜಿ ಅಧ್ಯಕ್ಷರುಗಳಾದ ಜಲೀಲ್ ಪಡ್ಡಂದಡ್ಕ, ಯು ಕೆ ಮೊಹಮ್ಮದ್ ಹಾಜಿ ಪೆರಿಂಜೆ , ಖಾಲಿದ್ ಪುಲಬೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಕಾರ್ಯದರ್ಶಿ ರಫೀಕ್ ಪಡ್ಡ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮ ,ನಜೀರ್ ಪೆರಿಂಜೆ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರಿಸ್ ಪುಲಬೆ , ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್ , ಶರಫ್ ತಂಗಳ್ ,ಹಮೀದ್ ಎಚ್ ,ಸಲಾಂ ಕೇಶವ ನಗರ ಅಶ್ರಫ್ ಶಾಂತಿ ನಗರ ,ಮತ್ತು ಗಣ್ಯರು ಉಪಸ್ಥಿತರಿದ್ದರು.

Related posts

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya
error: Content is protected !!