April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ , ಜಯಾನಂದ ಗೌಡ, ಮಂಡಲ ವಿವಿಧ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕೊಕ್ಕಡ ಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಗೆಮಜಲು, ಕೊಕ್ಕಡ ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿದರು.

Related posts

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!