25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರ ನೇತೃತ್ವದಲ್ಲಿ ಎ.11 ರಂದು ಹಿರಿಯರಾದ ಉಳಿಯಬೀಡು ದೇವಪಾಲ್ ಅಜ್ರಿರವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಹಿರಿಯ ಕಾರ್ಯಕರ್ತ ಜಿನ್ನಪ್ಪ ಗೌಡ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಬೂತ್ ಸಮಿತಿ ಅಧ್ಯಕ್ಷ ಡಾಗಯ್ಯ ಗೌಡ, ಕಮಲಾಕ್ಷ ಗುಂಡಿಲೆ, ಕಾರ್ಯದರ್ಶಿ ಜಯರಾಮ್ ಮಣಿಯೆರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬೂತ್ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya
error: Content is protected !!