23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋಋಚಾ ಪ್ರ್ಅನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಮಹಾವಲ ಗೌಡ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಮೊಗ್ರು, ಕಾರ್ಯದರ್ಶಿ ಮಹೇಶ್ ಜೇಂಕ್ಯಾರು ಇದ್ದರು.

Related posts

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya
error: Content is protected !!