September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋಋಚಾ ಪ್ರ್ಅನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಮಹಾವಲ ಗೌಡ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಮೊಗ್ರು, ಕಾರ್ಯದರ್ಶಿ ಮಹೇಶ್ ಜೇಂಕ್ಯಾರು ಇದ್ದರು.

Related posts

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya
error: Content is protected !!