April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

ಶಿಶಿಲ: ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ.

ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಅಂಬಿಕಾ, ಪುತ್ರ ವೈಶಾಕ್, ಪುತ್ರಿ ಅಮೃತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ