25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ , ಜಯಾನಂದ ಗೌಡ, ಮಂಡಲ ವಿವಿಧ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕೊಕ್ಕಡ ಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಗೆಮಜಲು, ಕೊಕ್ಕಡ ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿದರು.

Related posts

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!