ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಸಭೆಯು ಎ.11ರಂದು ಕಿಶೋರ್ ರಾವ್ ಕಜೆ ಇವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು ಹರೀಶ್ ಪೂಂಜ, ಮಂಡಲದ ಅಧ್ಯಕ್ಷರು ಶ್ರೀನಿವಾಸ ರಾವ್, ತಾಲೂಕು ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ , ಪಕ್ಷದ ಪ್ರಮುಖರು ಮತ್ತು ನಿಡ್ಲೆ ಗ್ರಾಮದ ಬಿಜೆಪಿ ಪಕ್ಷದ ಪ್ರಮುಖರು ಹಿರಿಯ ಕಿರಿಯ ಕಾರ್ಯಕರ್ತರು, ಹಾಗೂ ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು.

Leave a Comment

error: Content is protected !!