ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಸಭೆಯು ಎ.11ರಂದು ಕಿಶೋರ್ ರಾವ್ ಕಜೆ ಇವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು ಹರೀಶ್ ಪೂಂಜ, ಮಂಡಲದ ಅಧ್ಯಕ್ಷರು ಶ್ರೀನಿವಾಸ ರಾವ್, ತಾಲೂಕು ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ , ಪಕ್ಷದ ಪ್ರಮುಖರು ಮತ್ತು ನಿಡ್ಲೆ ಗ್ರಾಮದ ಬಿಜೆಪಿ ಪಕ್ಷದ ಪ್ರಮುಖರು ಹಿರಿಯ ಕಿರಿಯ ಕಾರ್ಯಕರ್ತರು, ಹಾಗೂ ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya
error: Content is protected !!