ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರ ನೇತೃತ್ವದಲ್ಲಿ ಎ.11 ರಂದು ಹಿರಿಯರಾದ ಉಳಿಯಬೀಡು ದೇವಪಾಲ್ ಅಜ್ರಿರವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಹಿರಿಯ ಕಾರ್ಯಕರ್ತ ಜಿನ್ನಪ್ಪ ಗೌಡ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಬೂತ್ ಸಮಿತಿ ಅಧ್ಯಕ್ಷ ಡಾಗಯ್ಯ ಗೌಡ, ಕಮಲಾಕ್ಷ ಗುಂಡಿಲೆ, ಕಾರ್ಯದರ್ಶಿ ಜಯರಾಮ್ ಮಣಿಯೆರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬೂತ್ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!