22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.


ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಕುಶಾಲಪ್ಪ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಕೊರಗಪ್ಪ ನಾಯ್ಕ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕಾರ್ಯದರ್ಶಿ ಗಣೇಶ್ ಹತ್ಯಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!