23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.


ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಕುಶಾಲಪ್ಪ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಕೊರಗಪ್ಪ ನಾಯ್ಕ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕಾರ್ಯದರ್ಶಿ ಗಣೇಶ್ ಹತ್ಯಡ್ಕ ಉಪಸ್ಥಿತರಿದ್ದರು.

Related posts

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya
error: Content is protected !!