26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋಋಚಾ ಪ್ರ್ಅನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಮಹಾವಲ ಗೌಡ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಮೊಗ್ರು, ಕಾರ್ಯದರ್ಶಿ ಮಹೇಶ್ ಜೇಂಕ್ಯಾರು ಇದ್ದರು.

Related posts

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya
error: Content is protected !!