ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜ್ ವಿದ್ಯಾರ್ಥಿ ಆಕರ್ಷ್‌ ಪಿ.ಎಸ್ ರವರು ವಿಜ್ಞಾನ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.

ಇವರು ಬಿಜೆಪಿ ಮಂಡಲಾಧ್ಯಕ್ಷ ಧರ್ಮಸ್ಥಳದ ಪುಟಾಣಿ ಶ್ರೀನಿವಾಸ್ ರಾವ್ ಅವರ ಪುತ್ರ. ಇವರು 10ನೇ ತರಗತಿಯವರೆಗೆ ಮುಡಿಪು ಜವಾಹರ ನವೋದಯ ವಿದ್ಯಾಲಯದಲ್ಲಿ ಓದಿದ್ದರು.

Leave a Comment

error: Content is protected !!