25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜ್ ವಿದ್ಯಾರ್ಥಿ ಆಕರ್ಷ್‌ ಪಿ.ಎಸ್ ರವರು ವಿಜ್ಞಾನ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.

ಇವರು ಬಿಜೆಪಿ ಮಂಡಲಾಧ್ಯಕ್ಷ ಧರ್ಮಸ್ಥಳದ ಪುಟಾಣಿ ಶ್ರೀನಿವಾಸ್ ರಾವ್ ಅವರ ಪುತ್ರ. ಇವರು 10ನೇ ತರಗತಿಯವರೆಗೆ ಮುಡಿಪು ಜವಾಹರ ನವೋದಯ ವಿದ್ಯಾಲಯದಲ್ಲಿ ಓದಿದ್ದರು.

Related posts

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya
error: Content is protected !!