30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜ್ ವಿದ್ಯಾರ್ಥಿ ಆಕರ್ಷ್‌ ಪಿ.ಎಸ್ ರವರು ವಿಜ್ಞಾನ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.

ಇವರು ಬಿಜೆಪಿ ಮಂಡಲಾಧ್ಯಕ್ಷ ಧರ್ಮಸ್ಥಳದ ಪುಟಾಣಿ ಶ್ರೀನಿವಾಸ್ ರಾವ್ ಅವರ ಪುತ್ರ. ಇವರು 10ನೇ ತರಗತಿಯವರೆಗೆ ಮುಡಿಪು ಜವಾಹರ ನವೋದಯ ವಿದ್ಯಾಲಯದಲ್ಲಿ ಓದಿದ್ದರು.

Related posts

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya
error: Content is protected !!