ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಅಳದಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ ಅಳದಂಗಡಿಯಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಪ್ರಭಾಕರ ಆಚಾರ್ಯ, ಮಂಡಲ ಕೋಶಾಧಿಕಾರಿ ಜಯಂತ ಗೌಡ, ಅಳದಂಗಡಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಸದಾನಂದ ಉಂಗಿಲಬೈಲು, ಅಧ್ಯಕ್ಷ ವಿಶ್ವನಾಥ ಲಾಯಿಲ, ಕಾರ್ಯದರ್ಶಿ ಮಾಧವ ಶಿರ್ಲಾಲು, ಆನಂದ ಸಾಲ್ಯಾನ್ ಉಪಸ್ಥಿತರಿದ್ದರು.

Leave a Comment

error: Content is protected !!