23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

ಅಳದಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ ಅಳದಂಗಡಿಯಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಪ್ರಭಾಕರ ಆಚಾರ್ಯ, ಮಂಡಲ ಕೋಶಾಧಿಕಾರಿ ಜಯಂತ ಗೌಡ, ಅಳದಂಗಡಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಸದಾನಂದ ಉಂಗಿಲಬೈಲು, ಅಧ್ಯಕ್ಷ ವಿಶ್ವನಾಥ ಲಾಯಿಲ, ಕಾರ್ಯದರ್ಶಿ ಮಾಧವ ಶಿರ್ಲಾಲು, ಆನಂದ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya
error: Content is protected !!