23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರತ್ನಾಕರ ಬುಣ್ಣನ್, ನಾರಾವಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಮೋಹನ್ ಅಂಡಿAಜೆ, ಅಧ್ಯಕ್ಷ ನೇಮಯ್ಯ ಕುಲಾಲ್, ಕಾರ್ಯದರ್ಶಿ ಅಭಿಜಿತ್ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya
error: Content is protected !!