22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರತ್ನಾಕರ ಬುಣ್ಣನ್, ನಾರಾವಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಮೋಹನ್ ಅಂಡಿAಜೆ, ಅಧ್ಯಕ್ಷ ನೇಮಯ್ಯ ಕುಲಾಲ್, ಕಾರ್ಯದರ್ಶಿ ಅಭಿಜಿತ್ ಜೈನ್ ಉಪಸ್ಥಿತರಿದ್ದರು.

Related posts

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!