September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರತ್ನಾಕರ ಬುಣ್ಣನ್, ನಾರಾವಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಮೋಹನ್ ಅಂಡಿAಜೆ, ಅಧ್ಯಕ್ಷ ನೇಮಯ್ಯ ಕುಲಾಲ್, ಕಾರ್ಯದರ್ಶಿ ಅಭಿಜಿತ್ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!