25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9 ಮಂದಿಗೆ ಪ್ರಥಮ ಶ್ರೇಣಿ ಲಭಿಸಿದೆ. ರೇಷ್ಮಾ ಶೆಟ್ಟಿ 549 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ 16 ವಿದ್ಯಾರ್ಥಿಗಳ ಪೈಕಿ 3 ಡಿಸ್ಟಿಂಕ್ಷನ್, 13 ಪ್ರಥಮ ಶ್ರೇಣಿ ಲಭಿಸಿದೆ, 552 ಅಂಕಗಳೊಂದಿಗೆ ಅಮೃತಾ ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!