25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9 ಮಂದಿಗೆ ಪ್ರಥಮ ಶ್ರೇಣಿ ಲಭಿಸಿದೆ. ರೇಷ್ಮಾ ಶೆಟ್ಟಿ 549 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ 16 ವಿದ್ಯಾರ್ಥಿಗಳ ಪೈಕಿ 3 ಡಿಸ್ಟಿಂಕ್ಷನ್, 13 ಪ್ರಥಮ ಶ್ರೇಣಿ ಲಭಿಸಿದೆ, 552 ಅಂಕಗಳೊಂದಿಗೆ ಅಮೃತಾ ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya
error: Content is protected !!