25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9 ಮಂದಿಗೆ ಪ್ರಥಮ ಶ್ರೇಣಿ ಲಭಿಸಿದೆ. ರೇಷ್ಮಾ ಶೆಟ್ಟಿ 549 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ 16 ವಿದ್ಯಾರ್ಥಿಗಳ ಪೈಕಿ 3 ಡಿಸ್ಟಿಂಕ್ಷನ್, 13 ಪ್ರಥಮ ಶ್ರೇಣಿ ಲಭಿಸಿದೆ, 552 ಅಂಕಗಳೊಂದಿಗೆ ಅಮೃತಾ ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya
error: Content is protected !!