ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9 ಮಂದಿಗೆ ಪ್ರಥಮ ಶ್ರೇಣಿ ಲಭಿಸಿದೆ. ರೇಷ್ಮಾ ಶೆಟ್ಟಿ 549 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ 16 ವಿದ್ಯಾರ್ಥಿಗಳ ಪೈಕಿ 3 ಡಿಸ್ಟಿಂಕ್ಷನ್, 13 ಪ್ರಥಮ ಶ್ರೇಣಿ ಲಭಿಸಿದೆ, 552 ಅಂಕಗಳೊಂದಿಗೆ ಅಮೃತಾ ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya
error: Content is protected !!