22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಧಾರ್ಮಿಕ

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಎ.11ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸುಯ೯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುಯ೯ಗುತ್ತು ಇವರು ಅರುಣ್ ಚಕ್ರವರ್ತಿ ಅವರನ್ನು ದೇವಸ್ಥಾನದ ಪರವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು. ಈ ವೇಳೆ ಬಿ.ಮುನಿರಾಜ ಅಜ್ರಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಉಪಸ್ಥಿತರಿದ್ದರು.

Related posts

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya
error: Content is protected !!