23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ , ಜಯಾನಂದ ಗೌಡ, ಮಂಡಲ ವಿವಿಧ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕೊಕ್ಕಡ ಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಗೆಮಜಲು, ಕೊಕ್ಕಡ ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿದರು.

Related posts

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!