September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರ ನೇತೃತ್ವದಲ್ಲಿ ಎ.11 ರಂದು ಹಿರಿಯರಾದ ಉಳಿಯಬೀಡು ದೇವಪಾಲ್ ಅಜ್ರಿರವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಹಿರಿಯ ಕಾರ್ಯಕರ್ತ ಜಿನ್ನಪ್ಪ ಗೌಡ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಬೂತ್ ಸಮಿತಿ ಅಧ್ಯಕ್ಷ ಡಾಗಯ್ಯ ಗೌಡ, ಕಮಲಾಕ್ಷ ಗುಂಡಿಲೆ, ಕಾರ್ಯದರ್ಶಿ ಜಯರಾಮ್ ಮಣಿಯೆರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬೂತ್ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya
error: Content is protected !!