March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

ನಡ : ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುರ್ಯ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಅರುಣ್ ಚಕ್ರವರ್ತಿಯವರನ್ನು ದೇವಸ್ಥಾನದ ಪರವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು.

ಬಿ ಮುನಿರಾಜ್ ಅಜಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!