22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

ನಡ : ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುರ್ಯ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಅರುಣ್ ಚಕ್ರವರ್ತಿಯವರನ್ನು ದೇವಸ್ಥಾನದ ಪರವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು.

ಬಿ ಮುನಿರಾಜ್ ಅಜಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya
error: Content is protected !!