25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ :ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಯುಕ್ತ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮಿನೆಂಟ್ ಇಂಜಿನಿಯರ್ ಆಗಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಆದ ಸಂಪತ್ ರತ್ನ ರಾವ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರು ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆಯನ್ನು ಸಮಾಜಕ್ಕಾಗಿ ಸಲ್ಲಿಸುತ್ತಿದ್ದಾರೆ. ಇವರು ಜಿಲ್ಲೆಯಾದ್ಯಂತ ಉತ್ತಮ ಗುಣಮಟ್ಟದ ಆಧುನಿಕ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.

ಇವರು ಮೇ 4ರಂದು ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಡೆಯುವ ಫೌಂಡೇಶನ್ ಡೇ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!