23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.
ಕಟ್ಟಡ ಉದ್ಘಾಟನೆಯನ್ನು ಕಕ್ಕಿಂಜೆ ಶ್ರೀ ಕೃಷ್ಣ ನರ್ಸಿಂಗ್ ಹೋಂ ನ ಡಾ| ಮುರಳಿಕೃಷ್ಣ ಇರ್ವತ್ರಾಯ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಮಕೃಷ್ಣ ಕಲ್ಲೂರಾಯರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಗಿರೀಶ ಕುದ್ರೆಂತಾಯ ಧರ್ಮಸ್ಥಳ, ಶ್ರೀ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಕುಮಾರ ಬೈಪಾಡಿತ್ತಾಯ, ಲಕ್ಷ್ಮಣ ಸಪಲ್ಯ ಉದ್ಯಮಿ ಉಜಿರೆ ಭಾಗವಹಿಸಿ ಶುಭಾಹಾರೈಸಿದರು.

ಮಾಲಕರಾದ ಶ್ರೀಮತಿ ಸುಮಾ ಮತ್ತು ರಾಘವೇಂದ್ರ ಬೈಪಾಡಿತ್ತಾಯ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕೃಷ್ಣ ಆಚಾರ್ಯ ನಿರೂಪಿಸಿದರು.

Related posts

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya
error: Content is protected !!