25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!