July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!