September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.
ಕಟ್ಟಡ ಉದ್ಘಾಟನೆಯನ್ನು ಕಕ್ಕಿಂಜೆ ಶ್ರೀ ಕೃಷ್ಣ ನರ್ಸಿಂಗ್ ಹೋಂ ನ ಡಾ| ಮುರಳಿಕೃಷ್ಣ ಇರ್ವತ್ರಾಯ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಮಕೃಷ್ಣ ಕಲ್ಲೂರಾಯರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಗಿರೀಶ ಕುದ್ರೆಂತಾಯ ಧರ್ಮಸ್ಥಳ, ಶ್ರೀ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಕುಮಾರ ಬೈಪಾಡಿತ್ತಾಯ, ಲಕ್ಷ್ಮಣ ಸಪಲ್ಯ ಉದ್ಯಮಿ ಉಜಿರೆ ಭಾಗವಹಿಸಿ ಶುಭಾಹಾರೈಸಿದರು.

ಮಾಲಕರಾದ ಶ್ರೀಮತಿ ಸುಮಾ ಮತ್ತು ರಾಘವೇಂದ್ರ ಬೈಪಾಡಿತ್ತಾಯ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕೃಷ್ಣ ಆಚಾರ್ಯ ನಿರೂಪಿಸಿದರು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya
error: Content is protected !!