July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.
ಕಟ್ಟಡ ಉದ್ಘಾಟನೆಯನ್ನು ಕಕ್ಕಿಂಜೆ ಶ್ರೀ ಕೃಷ್ಣ ನರ್ಸಿಂಗ್ ಹೋಂ ನ ಡಾ| ಮುರಳಿಕೃಷ್ಣ ಇರ್ವತ್ರಾಯ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಮಕೃಷ್ಣ ಕಲ್ಲೂರಾಯರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಗಿರೀಶ ಕುದ್ರೆಂತಾಯ ಧರ್ಮಸ್ಥಳ, ಶ್ರೀ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಕುಮಾರ ಬೈಪಾಡಿತ್ತಾಯ, ಲಕ್ಷ್ಮಣ ಸಪಲ್ಯ ಉದ್ಯಮಿ ಉಜಿರೆ ಭಾಗವಹಿಸಿ ಶುಭಾಹಾರೈಸಿದರು.

ಮಾಲಕರಾದ ಶ್ರೀಮತಿ ಸುಮಾ ಮತ್ತು ರಾಘವೇಂದ್ರ ಬೈಪಾಡಿತ್ತಾಯ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕೃಷ್ಣ ಆಚಾರ್ಯ ನಿರೂಪಿಸಿದರು.

Related posts

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!