25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

ಗುರುವಾಯನಕೆರೆ: ಬಿಸಿಲಿನ ತಾಪಕ್ಕೆ ಗುರುವಾಯನಕೆರೆ ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮರ ಗಿಡಗಳು ಸುಟ್ಟು ಕರಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Related posts

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya
error: Content is protected !!