September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ , ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್ .ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಹಾಗೂ ಮಂಡಲ ಪದಾಧಿಕಾರಿಗಳ ಎ.11 ರಂದು ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಉಪಾಧ್ಯಕ್ಷರು, ಬೆಳ್ತಂಗಡಿಯ ಚುನಾವಣಾ ಪ್ರಭಾರಿ ತಿಲಕ್ ರಾಜ್, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಜೈನ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳ ಅರವಿಂದ್ ಲಾಯಿಲ ಸ್ವಾಗತಿಸಿ ಧನ್ಯವಾದವಿತ್ತರು.

Related posts

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!