April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು.


ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದರವರು ಚಾಲನೆ ನೀಡಿದರು.
ಮಕ್ಕಳು ವ್ಯಾಪಾರ ಕೇಂದ್ರದಲ್ಲಿ ವಿವಿಧ ಬಗೆಯ ತರಕಾರಿ, ಹಣ್ಣುಹಂಪಲು ಇತ್ಯಾದಿಗಳಿಂದ ವ್ಯಾಪಾರದ ಬಗ್ಗೆ ತಿಳುವಳಿಕೆ ಪಡೆದು ಯಶಸ್ವಿಯಾಗಿ ನಡೆಸಿಕೊಟ್ಟರು.


ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ರಾಜು ನಾಯ್ಕ್, ಮತ್ತು ಪೋಷಕರು, ಎಲ್ಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

Related posts

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!