37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು.


ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದರವರು ಚಾಲನೆ ನೀಡಿದರು.
ಮಕ್ಕಳು ವ್ಯಾಪಾರ ಕೇಂದ್ರದಲ್ಲಿ ವಿವಿಧ ಬಗೆಯ ತರಕಾರಿ, ಹಣ್ಣುಹಂಪಲು ಇತ್ಯಾದಿಗಳಿಂದ ವ್ಯಾಪಾರದ ಬಗ್ಗೆ ತಿಳುವಳಿಕೆ ಪಡೆದು ಯಶಸ್ವಿಯಾಗಿ ನಡೆಸಿಕೊಟ್ಟರು.


ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ರಾಜು ನಾಯ್ಕ್, ಮತ್ತು ಪೋಷಕರು, ಎಲ್ಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

Related posts

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya
error: Content is protected !!