24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು.


ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದರವರು ಚಾಲನೆ ನೀಡಿದರು.
ಮಕ್ಕಳು ವ್ಯಾಪಾರ ಕೇಂದ್ರದಲ್ಲಿ ವಿವಿಧ ಬಗೆಯ ತರಕಾರಿ, ಹಣ್ಣುಹಂಪಲು ಇತ್ಯಾದಿಗಳಿಂದ ವ್ಯಾಪಾರದ ಬಗ್ಗೆ ತಿಳುವಳಿಕೆ ಪಡೆದು ಯಶಸ್ವಿಯಾಗಿ ನಡೆಸಿಕೊಟ್ಟರು.


ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ರಾಜು ನಾಯ್ಕ್, ಮತ್ತು ಪೋಷಕರು, ಎಲ್ಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

Related posts

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
error: Content is protected !!