April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಮಾಡಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವವರಿಗೆ ನಾನಾ ಜಿಲ್ಲೆಯ ಚುನಾವಣಾ ಕಾರ್ಯಕ್ರಮಗಳು, ಅಭಿಯಾನ ಹಾಗೂ ಇತರ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಲೋಕಸಭಾ ವ್ಯಾಪ್ತಿಯ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿ ಹರೀಶ್ ಕುಮಾರ್, ಅವರು ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾಯ೯ನಿವ೯ಹಿಸುತ್ತಿದ್ದಾರೆ.
ಸಂಯೋಜಕರ ನೇಮಕ:
ಬೆಳ್ತಂಗಡಿ ಕ್ಷೇತ್ರವಿಧಾನ ಸಭಾ ಕ್ಷೇತ್ರದ ಸಂಯೋಜಕ ರಾಗಿ ಪ್ರತಿಭಾ ಕುಳಾಯಿ ನೇಮಕಗೊಂಡಿದ್ದಾರೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya
error: Content is protected !!