27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಮಾಡಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವವರಿಗೆ ನಾನಾ ಜಿಲ್ಲೆಯ ಚುನಾವಣಾ ಕಾರ್ಯಕ್ರಮಗಳು, ಅಭಿಯಾನ ಹಾಗೂ ಇತರ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಲೋಕಸಭಾ ವ್ಯಾಪ್ತಿಯ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿ ಹರೀಶ್ ಕುಮಾರ್, ಅವರು ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾಯ೯ನಿವ೯ಹಿಸುತ್ತಿದ್ದಾರೆ.
ಸಂಯೋಜಕರ ನೇಮಕ:
ಬೆಳ್ತಂಗಡಿ ಕ್ಷೇತ್ರವಿಧಾನ ಸಭಾ ಕ್ಷೇತ್ರದ ಸಂಯೋಜಕ ರಾಗಿ ಪ್ರತಿಭಾ ಕುಳಾಯಿ ನೇಮಕಗೊಂಡಿದ್ದಾರೆ.

Related posts

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!