25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಮಾಡಿದ್ದಾರೆ.

ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವವರಿಗೆ ನಾನಾ ಜಿಲ್ಲೆಯ ಚುನಾವಣಾ ಕಾರ್ಯಕ್ರಮಗಳು, ಅಭಿಯಾನ ಹಾಗೂ ಇತರ ಚಟುವಟಿಕೆಗಳ ಬಗ್ಗೆ ಸಂಬಂಧಪಟ್ಟ ಲೋಕಸಭಾ ವ್ಯಾಪ್ತಿಯ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿ ಹರೀಶ್ ಕುಮಾರ್, ಅವರು ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾಯ೯ನಿವ೯ಹಿಸುತ್ತಿದ್ದಾರೆ.
ಸಂಯೋಜಕರ ನೇಮಕ:
ಬೆಳ್ತಂಗಡಿ ಕ್ಷೇತ್ರವಿಧಾನ ಸಭಾ ಕ್ಷೇತ್ರದ ಸಂಯೋಜಕ ರಾಗಿ ಪ್ರತಿಭಾ ಕುಳಾಯಿ ನೇಮಕಗೊಂಡಿದ್ದಾರೆ.

Related posts

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!